ಸಾ.ಶಿ. ಮರುಳಯ್ಯ |
|
ಸ್ವ-ವಿವರ |
|
ಕಾವ್ಯನಾಮ : |
|
ನಿಜನಾಮ/ಪೂರ್ಣನಾಮ : |
ಸಾಸಲು ಶಿವರುದ್ರಯ್ಯ ಮರುಳಯ್ಯ |
ಜನನ : |
೨೮ ಜನವರಿ ೧೯೩೧ |
|
|
ತಂದೆ : |
ಶಿವರುದ್ರಯ್ಯ |
ತಾಯಿ: |
ಸಿದ್ಧಮ್ಮ |
ಜನ್ಮ ಸ್ಥಳ : |
ಸಾಸಲು ಗ್ರಾಮ, ಚಿಕ್ಕನಾಯಕನಹಳ್ಳಿ ತಾಲ್ಲೂಕು, ತುಮಕೂರು ಜಿಲ್ಲೆ |
ಮನೆ,ಮನೆತನ : |
|
ಪತ್ನಿ : |
|
ವಿವಾಹವಾದ ದಿನ : |
|
ಮಕ್ಕಳು : |
|
|
ವಿದ್ಯಾಭ್ಯಾಸ : |
ಪ್ರಾಥಮಿಕ : |
|
ಪ್ರೌಢಶಾಲೆ : |
|
ಕಾಲೇಜು: |
೧೯೫೫ ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಆನರ್ಸ್ ಪದವಿ. |
ಪದವಿ: |
೧೯೫೬ ರಲ್ಲಿ ಎಂ. ಎ ಪದವಿ. |
|
ವೃತ್ತಿ: |
ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು. |
ಬೆಂಗಳೂರು ವಿ.ವಿ. ಯಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. |
೧೯೭೯- ೮೩ರವರೆಗೂ ವಿಶ್ವಕೋಶದ ಪ್ರಧಾನ ಸಂಪಾದಕರಾಗಿದ್ದರು. |
೧೯೮೯- ೯೦ರಲ್ಲಿ ಕನ್ನಡ ಸಾಹಿತ್ಯಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿದ್ದರು. |
೧೯೯೫-೯೮ರಲ್ಲಿ ಸಾಹಿತ್ಯಾ ಪರಿಷತ್ತಿನ ಅಧ್ಯಕ್ಷರಾಗಿದ್ದರು. |
|
ಸಾಹಿತ್ಯಕೃತಿಗಳು : |
ಸಣ್ಣಕಥೆಗಳು: |
ಶಿವತಾಂಡವ, ವಿಪರ್ಯಾಸ, ಘೋಷವತಿ, ಬೃಂದಾವನಲೀಲೆ, ರಾಸಲೀಲೆ, ರೂಪಸಿ, ಚೈತ್ರ- ಜ್ಯೋತಿ, ಬಾರೋ ಮೈಲಾರಕೆ, ಮರೀ ಬೇಡಿ, ವಿಜಯ ವಾತಾಪಿ, ಶಿವಲೀಲೆ |
ಕಥನಕವನಗಳು: |
ಶ್ರೀ ಮರುಳಸಿದ್ಧೇಶ್ವರ ವಚನವೈಭವ |
ಕಾದಂಬರಿ : |
ನೂಪುರಾಲಾಸ, ಪುರುಷಸಿಂಹ, ಹೇಮಕೂಟ, ಸಾಮರಸ್ಯ ಶಿಲ್ಪ, ಅನುಶೀಲನೆ. |
ಕವನ ಸಂಕಲನಗಳು : |
ಕೆಂಗನ ಕಲ್ಲು, ಮನಿಷಾ, ನನ್ನ ಕವನಗಳು, ಸುರಭಿ |
ನಾಟಕಗಳು : |
|
ಅನುವಾದಿತ ಕೃತಿಗಳು : |
|
ವಿಮರ್ಶೆ, ಪ್ರಬಂಧಗಳು: |
ಭಾಸನ ಮಕ್ಕಳು, ಕೆಳದಿಯ ಅರಸರು ಮತ್ತು ಕನ್ನಡ ಸಾಹಿತ್ಯ. |
ಜೀವನ ಚರಿತ್ರೆ : |
ಭಾರತೀಯ ಜ್ಞಾನಪೀಠ ಪ್ರಶಸ್ತಿ ವಿಜೇತ ಕನ್ನಡಿಗರು. |
|
|
ಸಂಪಾದಿತಕೃತಿಗಳು : |
|
|
ಪ್ರಶಸ್ತಿ, ಪುರಸ್ಕಾರ, ಬಿರುದು: |
೧೯೭೧ ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಕೆಳದಿಯ ಅರಸರು ಮತ್ತು ಕನ್ನಡ ಸಾಹಿತ್ಯ ಎಂಬ ಕೃತಿಗೆ ಪಿ. ಎಚ್. ಡಿ ಪದವಿ ಪಡೆದರು. |
ಕೆಂಗನ ಕಲ್ಲು ಕವನ ಸಂಕಲನಕ್ಕೆ ರಾಜ್ಯ ಸರ್ಕಾರದ ಪ್ರಶಸ್ತಿ ಬಂದಿದೆ. |
ಭಾಸನ ಮಕ್ಕಳು ಎಂಬ ವಿಮರ್ಶೆಗೆ ದೇವರಾಜ ಬಹದ್ದೂರ್ ಪ್ರಶಸ್ತಿ ಬಂದಿದೆ. |
|
ಸಾಶಿಯವರ ಕುರಿತು ಪ್ರಕಟಿತ ಪ್ರಮುಖ ಲೇಖನಗಳು : |
|
ಕವಿ ಸಂದೇಶ : |